Exam should be like this, ಪರೀಕ್ಷೆ ಹೀಗಿರಬೇಕು

Exam should be like this, ಪರೀಕ್ಷೆ ಹೀಗಿರಬೇಕು
Telegram Group Join Now
WhatsApp Follow Join Now

Exam Should be like this

ಈಗಾಗಲೇ ಕಡ್ಡಾಯ ಕನ್ನಡ ಪರೀಕ್ಷೆ ತೇರ್ಗಡೆ ಆದ ಅಭ್ಯರ್ಥಿಗಳಿಗೂ ಪದೇ ಪದೇ ಕಡ್ಡಾಯ ಕನ್ನಡ ಪರೀಕ್ಷೆ ಬರೆಯುವುದರಿಂದ (ಕನಿಷ್ಠ 5 ವರ್ಷವರೆಗಾದರೂ) ವಿನಾಯಿತಿ ನೀಡಬೇಕು, ಇದುವರೆಗೆ ಯಾರು ಕಡ್ಡಾಯ ಕನ್ನಡ ಪರೀಕ್ಷೆ ತೇರ್ಗಡೆಯಾಗಿಲ್ಲವೋ ಅಂತವರಿಗೆ ಮಾತ್ರ ಕಡ್ಡಾಯ ಕನ್ನಡ ಪರೀಕ್ಷೆ ನಡೆಸುವಂತಾಗಬೇಕು.!!

ನೇಮಕಾತಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಎಷ್ಟು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ ಎಂಬುದನ್ನು OMR ಶೀಟ್ ನಲ್ಲಿಯೇ ಕಡ್ಡಾಯವಾಗಿ ಉಲ್ಲೇಖಿಸುವ ವ್ಯವಸ್ಥೆ ಜಾರಿಗೊಳಿಸಿದರೆ ಹಾಗೂ ಒಂದು ಪ್ರಶ್ನೆ ಪತ್ರಿಕೆಯಲ್ಲಿ 50% MCQ & 50% Descriptive Question ಕೇಳಿದರೆ ಸ್ವಲ್ಪ ಮಟ್ಟಿಗಾದರೂ ಪರೀಕ್ಷಾ ಅಕ್ರಮಕ್ಕೆ ಕಡಿವಾಣ ಹಾಕಬಹುದು.!!
ಪರೀಕ್ಷಾ ಶುಲ್ಕ ತುಂಬಾ ಹೆಚ್ಚಿದೆ ಅದು ಕಡಿಮೆಯಾಗಬೇಕು & UPSC ನಡೆಸುವ ಪರೀಕ್ಷೆಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕದ ವಿನಾಯಿತಿ ಇದೆ.! ಇದೇ ವಿಧಾನವನ್ನು KPSC/KEA ಕೂಡಾ ಅಳವಡಿಸಿಕೊಳ್ಳಬಹುದಲ್ವಾ.?

ಒಂದೇ ದಿನ 2-3 ಪರೀಕ್ಷಾ ದಿನಾಂಕ ನಿಗದಿಯಾಗದಂತೆ ಮೊದಲೇ ಎಚ್ಚರವಹಿಸುವುದು.! ಪದೇ ಪದೇ ಪರೀಕ್ಷಾ ದಿನಾಂಕ ಬದಲಾವಣೆ ಮಾಡುವ ಕೆಟ್ಟ ಸಂಪ್ರದಾಯಕ್ಕೆ ಇತಿಶ್ರೀ ಹಾಡಬೇಕು.!!

ಸರಕಾರದ ವಿವಿಧ ಇಲಾಖೆಗಳ ಒಂದೇ ರೀತಿಯ ವಿದ್ಯಾರ್ಹತೆ, ಒಂದೇ ರೀತಿಯ Syllabus & ಒಂದೇ ವೃಂದದ (Group- B & C) ಹುದ್ದೆಗಳಿಗೆ ಪದೇ ಪದೇ ಪ್ರತ್ಯೇಕ ಪರೀಕ್ಷೆ ನಡೆಸುವ ಬದಲಿಗೆ ರಾಜ್ಯಾದ್ಯಂತ/ದೇಶಾದ್ಯಂತ ಒಂದೇ ಸಾಮಾನ್ಯ ಪರೀಕ್ಷೆಯನ್ನು ನಡೆಸುವುದು.!!
ಹೀಗೊಂದು ಚಿಂತನೆ ಏಕೆ ಮಾಡಬಾರದು.? ಪದೇ ಪದೇ ಅರ್ಜಿ ಸಲ್ಲಿಕೆ, ಪದೇ ಪದೇ ಪರೀಕ್ಷೆಗಳಿಂದ Valuable Time, Money, Manpower, Resource, Energy, etc….ಎಲ್ಲವೂ ಬಹಳಷ್ಟು ಖರ್ಚಾಗುತ್ತಿದೆ.!!

PSI Select List Soon, PSI Free Coaching ಆಯ್ಕೆಪಟ್ಟಿ

PSI Select List Soon, PSI Free Coaching ಆಯ್ಕೆಪಟ್ಟಿ
Telegram Group Join Now
WhatsApp Follow Join Now

PSI Select List Soon

ಇಂದು ಅಥವಾ ನಾಳೆ PSI Free Coaching ಆಯ್ಕೆಪಟ್ಟಿ ಪ್ರಕಟಗೊಳ್ಳಲಿದೆ ನಿರೀಕ್ಷಿಸಿ…!!

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪದವಿ ಪಾಸಾದ ಅಭ್ಯರ್ಥಿಗಳಿಗಾಗಿ PSI & ಪ್ಯಾರಾ ಮಿಲಿಟರಿಗೆ ಸೇರಲು ವಸತಿ ಸಹಿತ Free Coaching ನೀಡಲು ಅಭ್ಯರ್ಥಿಗಳ ಆಯ್ಕೆಪಟ್ಟಿ ಪ್ರಕಟಗೊಳ್ಳಲಿದೆ.!!

ಯಾವುದೇ ಲಿಖಿತ ಪರೀಕ್ಷೆ ಇಲ್ಲದೇ ನೇರವಾಗಿ Degree ಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಿದೆ.!!

PSI Select List
PSI Select List, PSI Free Coaching ಆಯ್ಕೆಪಟ್ಟಿ

PSI Select List, PSI Free Coaching ಆಯ್ಕೆಪಟ್ಟಿ

CHECK PSI SELECTION LIST

Application Invitation for Education Grant for Children of Construction Workers ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ

Application Invitation for Education Grant for Children of Construction Workers ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ
Telegram Group Join Now
WhatsApp Follow Join Now

Application Invitation for Education Grant for Children of Construction Workers

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 2024-25ನೇ ಸಾಲಿನ ಅರ್ಹ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಧನಸಹಾಯ ಪಡೆಯಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ(ಎಸ್ ಎಸ್‌ ಪಿ) ಮೂಲಕ ಅರ್ಜಿ ಆಹ್ವಾನಿಸಲಾಗಿರುತ್ತದೆ. ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-11-2024 ಆಗಿರುತ್ತದೆ. 2024-25 ನೇ ಸಾಲಿಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದ ವಿವಿಧ ಇಲಾಖೆಗಳಲ್ಲಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ(ಎಸ್ ಎಸ್ ಪಿ) ಮೂಲಕ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ.

ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳು ಶೈಕ್ಷಣಿಕ ಧನಸಹಾಯವನ್ನು ಎಸ್‌ ಎಸ್ ಪಿ ತಂತ್ರಾಂಶದ ಮೂಲಕ ಪಡೆಯಲು https:kbocwwb.Karnataka.gov.in/ ಉಪಯೋಗಿಸಿಕೊಂಡು ಮಂಡಳಿಯ ತಂತ್ರಾಂಶದಲ್ಲಿ ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ, ಆಧಾ‌ರ್ ಲಿಂಕ್(ಸೀಡ್) ಮಾಡಬೇಕು. ಎಸ್ ಎಸ್ ಪಿ ತಂತ್ರಾಂಶದ ಮೂಲಕ ಶೈಕ್ಷಣಿಕ ಧನಸಹಾಯ ಪಡೆಯಲು ಇದು ಅತ್ಯವಶ್ಯಕವಾಗಿರುವುದರಿಂದ ಈಗಾಗಲೇ ಆಧಾರ್ ಸಂಖ್ಯೆಯನ್ನು ಲಿಂಕ್(ಸೀಡ್) ಮಾಡದೇ ಇರುವ ಎಲ್ಲಾ ಕಾರ್ಮಿಕರು ಕೂಡಲೇ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ನೋಂದಣಿ ಮಾಡಿ ಎನ್ ಪಿ ಸಿ ಐ ಮ್ಯಾಪಿಂಗ್ ಮಾಡಿಸಬೇಕಿರುತ್ತದೆ.

ಮಂಡಳಿಯು 2024-25ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕೆ ಮೀಸಲಿಟ್ಟಿರುವ ಅಯವ್ಯಯಕ್ಕೆ ಅನುಗುಣವಾಗಿ ಮಂಡಳಿಯ ನಿರ್ಣಯದಂತೆ ಶೈಕ್ಷಣಿಕ ಧನಸಹಾಯ ಕೋರಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಧನಸಹಾಯ ವಿತರಿಸಲಾಗುವುದೆಂದು ಈ ಮೂಲಕ ತಿಳಿಸಿದೆ.

Application Invitation for Education Grant for Children of Construction Workers ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ
Application Invitation for Education Grant for Children of Construction Workers ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ

402 Civil PSI Hall Ticket, How To download PSI exam Admit card

402 Civil PSI Hall Ticket, How To download PSI exam Admit card
Telegram Group Join Now
WhatsApp Follow Join Now

402 Civil PSI Hall Ticket

2024 ಅಕ್ಟೋಬರ್-03 ಗುರುವಾರದಂದು ನಡೆಯುವ 402 Civil PSI ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಇದೀಗ ಈ ಕೆಳಗಿನ ಲಿಂಕ್ ನಲ್ಲಿ ಪ್ರಕಟಿಸಲಾಗಿದೆ.!!

402 Civil PSI Hall Ticket, How To download PSI exam Admit card
402 Civil PSI Hall Ticket, How To download PSI exam Admit card

Download Hall Ticket:

42 ಸಿವಿಲ್ ಪಿ ಎಸ್ ಎ ಹುದ್ದೆಗಳಿಗೆ ಸಂಬಂಧಿಸಿದಂತೆ, ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ

CLICK HERE TO DOWNLOAD ADMIT CARD FOR 402 CIVIL PSI

VAO and GTTC EXAM RESULTS, Exam Date

VAO AND GTTC EXAM RESULTS
Telegram Group Join Now
WhatsApp Follow Join Now

VAO and GTTC EXAM RESULTS

ಗ್ರಾಮ ಆಡಳಿತಾಧಿಕಾರಿ (VAO) & GTTC ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನಾಳೆ (2024 ಸೆಪ್ಟೆಂಬರ್ 29ರಂದು) ಕಡ್ಡಾಯ ಕನ್ನಡ ಪರೀಕ್ಷೆ ನಡೆಯಲಿದೆ.!!

5,75,000 ಕ್ಕೂ ಅಧಿಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ, ಶುಕ್ರವಾರ ಸಂಜೆವರೆಗೆ 4,80,000 ಕ್ಕೂ ಅಧಿಕ ಅಭ್ಯರ್ಥಿಗಳು ಹಾಲ್ ಟಿಕೆಟ್ ಡೌನ್‌ಲೋಡ್ ಮಾಡಿಕೊಂಡಿದ್ದಾರೆ.!!

150 ಅಂಕಗಳ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದವರು ಮಾತ್ರ ಅಕ್ಟೋಬರ್-27 ರಂದು ನಡೆಯುವ ಪರೀಕ್ಷೆಗೆ ಅರ್ಹರಾಗುತ್ತಾರೆ.!!

ವಯೋಮಿತಿ ಹೆಚ್ಚಳದಿಂದಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಕಡ್ಡಾಯ ಕನ್ನಡ Rabindranath ಅಕ್ಟೋಬರ್-26 ರಂದು ನಡೆಸಲಾಗುತ್ತದೆ.!!

VAO and GTTC EXAM RESULTS
VAO and GTTC EXAM RESULTS

VAO RESULTS CHECK OUT

KEA Exam New Date

KEA Exam New Date
Telegram Group Join Now
WhatsApp Follow Join Now

KEA Exam New Dates

402 Civil PSI Exam Date:
2024 ಅಕ್ಟೋಬರ್-03 (ಗುರುವಾರ)

GTTC & VAO Compulsory Kannada Exam Date: 2024 ಸೆಪ್ಟೆಂಬರ್-29
(ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು & ಅವರಿಗೆ ಅಕ್ಟೋಬರ್-26 ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆಸಲಾಗುವುದು.!!)

Village Accountant Exam Date

2024 ಅಕ್ಟೋಬರ್-27

KSET& Asst. Professor Exam

2024 ನವೆಂಬರ್-24

KEA Exam New Date
KEA Exam New Date

New facility for BPL card families from state government ಬಿಪಿಎಲ್ ಕಾರ್ಡ್ ಕುಟುಂಬದವರಿಗೆ ರಾಜ್ಯ ಸರ್ಕಾರದಿಂದ ಹೊಸ ಸೌಲಭ್ಯ

New facility for BPL card families from state government ಬಿಪಿಎಲ್ ಕಾರ್ಡ್ ಕುಟುಂಬದವರಿಗೆ ರಾಜ್ಯ ಸರ್ಕಾರದಿಂದ ಹೊಸ ಸೌಲಭ್ಯ
Telegram Group Join Now
WhatsApp Follow Join Now

New facility for BPL card families from state government

ಬಿಪಿಎಲ್‌ ಕಾರ್ಡ್ (BPL Card Holders ) ಪಡೆದುಕೊಂಡಿರುವ ರಾಜ್ಯದ ಜನತೆಗೆ ಗೂಡ್ ನ್ಯೂಸ್‌ : ಅಕ್ಕಿ ಜೊತೆಗೆ ಅಡುಗೆ ಎಣ್ಣೆ, ಸಕ್ಕರೆ ಮತ್ತು ಬೇಳೆಯನ್ನು ಉಚಿತವಾಗಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವ ರಾಜ್ಯ ಸರ್ಕಾರ ಕಡಿವಾಳ ಹಾಕಲಾಗಿತ್ತು.

ಸಾಮಾನ್ಯವಾಗಿ ಬಿಪಿಎಲ್ ಕಾರ್ಡ್ (BPL card) ಹೊಂದಿದ್ದವರಿಗೆ ಸರ್ಕಾರದಿಂದ ಬಹಳಷ್ಟು ಪ್ರಯೋಜನಗಳು ದೊರೆಯುತ್ತಲೇ ಇರುತ್ತವೆ. ಹಾಗೆ ಬರುವ ಮುಂದಿನ ತಿಂಗಳಿಂದ ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ಮತ್ತೊಂದು ಪ್ರಯೋಜನ ಸಿಗಲಿದೆ. ಕರ್ನಾಟಕ ರಾಜ್ಯ ಸರ್ಕಾರ ಈಗಾಗಲೇ ಹೇಳಿರುವಂತೆ. ಅಕ್ಟೋಬರ್ ತಿಂಗಳಿನಿಂದ ಬಿಪಿಎಲ್ ಕಾರ್ಡ್ ಹೊಂದಿದವರಿಗೆ, ಅಕ್ಕಿ ಜೊತೆಗೆ ಅಡುಗೆ ಎಣ್ಣೆ, ಬೇಳೆ, ಸಕ್ಕರೆಯನ್ನೂ ಉಚಿತವಾಗಿ ಕೊಡಲಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ  (state government of Karnataka ) ಈ ಅನ್ನಭಾಗ್ಯ ಯೋಜನೆಯಡಿ  ಅರ್ಹ ಬಿಪಿಎಲ್ ಫಲಾನುಭವಿಗಳಿಗೆ l 5 ಕೆಜಿ ಅಕ್ಕಿ ನೀಡಿ, ಉಳಿದ 5 ಕೆಜಿ ಅಕ್ಕಿಗೆ ಬದಲಾಗಿ ಹಣವನ್ನು ನೇರವಾಗಿ ಬ್ಯಾಂಕ್ (ಡೈರೆಕ್ಟ್ bank transfer) ಖಾತೆಗೆ ವರ್ಗಾವಣೆ ಮಾಡುತ್ತಿತ್ತು. ಆದರೆ ಈಗ ಹಣದ ಬದಲಾಗಿ ಅಕ್ಕಿಯ ಜೊತೆ ಕೆಲವು ಸಾಮಾನುಗಳನ್ನು ಉಚಿತವಾಗಿ ನೀಡಲು ತೀರ್ಮಾನಿಸಲಾಗಿದೆ.

ಹಣದ ಬದಲಿಗೆ ಯಾವ ದಿನ ಬಳಸುವ ವಸ್ತುಗಳು ದೊರೆಯಲಿವೆ:

5 ಕೆ.ಜಿ ಅಕ್ಕಿ, ಜೊತೆಗೆ ಹಣದ ಬದಲಾಗಿ ಬೇಳೆಕಾಳುಗಳು, ಎಣ್ಣೆ ಮತ್ತು ಸಕ್ಕರೆಯನ್ನು ಬಿಪಿಎಲ್ ಕಾರ್ಡ್ ದಾರರಿಗೆ ವಿತರಣೆ ಮಾಡಲು ಆಹಾರ ಇಲಾಖೆ (food department) ಈಗಾಗಲೇ ತಯಾರಿ ನಡೆಸಿದೆ. ಇದರಿಂದ ಅನೇಕ ಬಿಪಿಎಲ್ ಕುಟುಂಬಗಳಿಗೆ ಉತ್ತಮವಾಗಿ ಪ್ರಯೋಜನವಾಗಲಿದೆ, ಕರ್ನಾಟಕ ರಾಜ್ಯದ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳ ತಕ್ಕದ್ದು.